ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ.ವಿಜಯಕುಮಾರ ಬಿ. ಮಲಶೆಟ್ಟಿ ನೇಮಕ

ಬಳ್ಳಾರಿ: ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.          ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅಧಿಕಾರವನ್ನು ಹಸ್ತಾಂತರಿಸಿದರು.     ಈವರೆಗೆ ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

Leave a Reply

Your email address will not be published. Required fields are marked *