Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಪುರುಷೋತ್ತಮ ಹಂದ್ಯಾಳು ಅವರಿಗೆ ರಾಜ್ಯಮಟ್ಟದ ರಂಗ ಪ್ರಶಸ್ತಿ ಪ್ರದಾನ - Karnataka Kahale

ಪುರುಷೋತ್ತಮ ಹಂದ್ಯಾಳು ಅವರಿಗೆ ರಾಜ್ಯಮಟ್ಟದ ರಂಗ ಪ್ರಶಸ್ತಿ ಪ್ರದಾನ


ಬಳ್ಳಾರಿ:ನಗರದ ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳು ಅವರಿಗೆ ರಾಜ್ಯಮಟ್ಟದ ರಂಗ ಪ್ರಶಸ್ತಿ ಪ್ರದಾನ ಮಾಡಲಾಯಿತು.                                        ಕಲಬುರಗಿ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ರಂಗಸಂಗಮ ಕಲಾ ವೇದಿಕೆಯವರು ಹಮ್ಮಿಕೊಂಡಿದ್ದ ಎಸ್.ಬಿ ಜಂಗಮಶೆಟ್ಟಿ ಹಾಗೂ ಸುಭದ್ರಾದೇವಿ ಜಂಗಮಶೆಟ್ಟಿ  ಸ್ಮಾರಕ ರಾಜ್ಯಮಟ್ಟದ ರಂಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ ನಾಗರಾಜಮೂರ್ತಿ ಅವರು ಪುರುಷೋತ್ತಮ ಹಂದ್ಯಾಳು ಹಾಗೂ ಹಾಗೂ ಶಿಗ್ಗಾಂವ್ ರಾಧಿಕಾ ಬೇವಿನಕಟ್ಟಿ ಅವರಿಗೆ ರಂಗ ಪ್ರಶಸ್ತಿ ನೀಡಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಸೇಡಂ ಶ್ರೀ ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಅಧ್ಯಕ್ಷ ಸದಾಶಿವ ಸ್ವಾಮಿಗಳು, ಕರ್ನಾಟಕ ಮುಕ್ರ ವಿಶ್ವವಿದ್ಯಾಲಯ ಕುಲಪತಿ ಶರಣಪ್ಪ ಹಲ್ಸೆ, ಚಿಂಚೋಳಿಯ ಹಿರಿಯ ಶ್ರೇಣಿ ನ್ಯಾಯಾಲಯದ ಆದೇಶ ಜಾರಿಕಾರ ಮಹಾದೇವ ಹಂಗರಗಿ, ರಂಗಸಂಗಮ ಕಲಾವೇದಿಕೆ ಅಧ್ಯಕ್ಷೆ ಶಿವಗೀತಾ, ಕಾರ್ಯದರ್ಶಿ ಡಾ.ಸುಜಾತಾ ಜಂಗಮಶೆಟ್ಟಿ, ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶೇಖ ಮಾಸ್ತರ,ಕಲಬುರ್ಗಿ ನಗರ ಪೊಲೀಸ್ ಮೀಸಲು ಪಡೆ ಸಹಾಯಕ ಪೊಲೀಸ್ ಆಯುಕ್ತ ಹೆಚ್.ಎಂ ಸರ್ದಾರ್ ಮತ್ತು ಕೇಂದ್ರ ಕಾರಾಗೃಹ ಅಧೀಕ್ಷಕ ಶ್ರೀಕಾಂತ್ ರಂಜೇರಿ, ಪುಸ್ತಕ ಪ್ರಾಧಿಕಾರ ಸದಸ್ಯ ಬಿ.ಎಚ್ ನಿರಗುಡಿ, ಸದ್ಯಸರ ಜೇವರ್ಗಿ ರಾಜಣ್ಣ, ಮಲ್ಲಿಕಾರ್ಜುನ ಮಡ್ಡೆ, ಬಸವಪ್ರಭು, ಸಿದ್ದಪ್ಪ ತಳ್ಳಳ್ಳಿ ವಿಶ್ವರಾಜ  ಉಪಸ್ಥಿತರಿದ್ದರು.