ಕನ್ನಡಿಗರ ಕೊರಳ ಧ್ವನಿ
ಬಳ್ಳಾರಿ: ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಮತ್ತು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್. ಹನುಮಂತಪ್ಪ ಅವರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಡಿಎಚ್ಒ ಡಾ.ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಮತ್ತಿತರರು ಇದ್ದರು. *****
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.
Δ